For the best experience, open
https://m.samyuktakarnataka.in
on your mobile browser.

ಅಂಜಲಿ ನಿಂಬಾಳ್ಕರ ನಾಮಪತ್ರ ಸಲ್ಲಿಕೆ

01:07 PM Apr 16, 2024 IST | Samyukta Karnataka
ಅಂಜಲಿ ನಿಂಬಾಳ್ಕರ ನಾಮಪತ್ರ ಸಲ್ಲಿಕೆ

ಉತ್ತರ ಕನ್ನಡ: ಕೆನರಾ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಅಂಜಲಿ ನಿಂಬಾಳ್ಕರ ಅವರು ಇಂದು ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಉಸ್ತುವಾರಿ ಸಚಿವ ಮಂಕಾಳು ವೈದ್ಯ, ಶಾಸಕ ಬಾಬಾ ಸಾಹೇಬ್ ಪಾಟೀಲ್, ವಿಧಾನಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್, ಹಿರಿಯ ಶಾಸಕ ಆರ್ ವಿ ದೇಶಪಾಂಡೆ, ಜೊತೆಗಿದ್ದರು.