ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಅಂಜಲಿ ಹಂತಕನ ಮೇಲೆ ಮತ್ತೊಂದು ಪ್ರಕರಣ

12:40 PM May 18, 2024 IST | Samyukta Karnataka

ಹುಬ್ಬಳ್ಳಿ: ಅಂಜಲಿ ಹತ್ಯೆ ಆರೋಪಿ ಗಿರೀಶ್ ಮೇಲೆ ಮತ್ತೊಂದು ಎಫ್ ಐಆರ್ ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಆರು ತಿಂಗಳು ಹಿಂದೆ ವಿಶ್ವ ಅನ್ನುವ ವ್ಯಕ್ತಿ ನಮ್ಮ ಹುಡುಗಿಗೆ ಮಾತಾಡಿಸುತ್ತಿದ್ದು, ತೊಂದರೆ ಇದೆ ದುಡ್ಡು ಕೊಡು ಎಂದು ನಮ್ಮ ಮಗಳಿಗೆ 8000 ಪಡೆದುಕೊಂಡಿದ್ದಾನೆ.
ಅಲ್ಲದೇ, ಮನೆಯಲ್ಲಿದ್ದ ಐದುವರೆ ತೊಲೆ ಬಂಗಾರದಲ್ಲಿ ಅರ್ಧ ಬಂಗಾರ ಕೊಟ್ಟಿದ್ದಾಳೆ. ಮತ್ತೆ ಅವಳಿಗೆ ಬೆದರಿಕೆ ಹಾಕಿ ಮತ್ತೆ ಬಂಗಾರ,ಹಣ ತೆಗೆದುಕೊಂಡು ಬಾ ಅಂತ ಹೇಳಿದ್ದಾನೆ. ಬಂಗಾರ ವಾಪಸ್ಸು ಕೇಳಿದರೆ ತಂದೆ,ತಾಯಿನ ಕೊಲೆ ಮಾಡ್ತಿನಿ ಅಂತ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ ಎಂದು ಬಾಲಕಿಯ ತಂದೆ ಬೆಂಡಿಗೇರಿ ಠಾಣೆಯಲ್ಲಿ ದೂರು‌ ದಾಖಲಾಗಿದೆ.

Next Article