ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಅಧಿಕಾರಿಯನ್ನು ಮೊದಲು ಬಂಧಿಸಬೇಕು

01:20 PM Oct 02, 2024 IST | Samyukta Karnataka

ಬೆಂಗಳೂರು: ಮುಡಾ ಕಮಿಷನ‌ಗೆ ಸೈಟ್ ವಾಪಸ್ ತೆಗೆದುಕೊಳ್ಳುವ ಅಧಿಕಾರ ಇಲ್ಲ. ಅಧಿಕಾರಿಯನ್ನು ಮೊದಲು ಬಂಧಿಸಬೇಕು ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿದ್ದಾರೆ.
ನಗರದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು ರಾಜ್ಯ ಸರ್ಕಾರ ಅಧಿಕಾರದ ದುರುಪಯೋಗ ಪಡಿಸಿಕೊಳ್ಳುತ್ತಿದೆ. ಕೋರ್ಟ್‌ನಲ್ಲಿ ನಿವೇಶನಗಳು ನಮ್ಮದೇ ಎಂದು ಹೇಳಿದ್ದಾರೆ. ಆಸ್ತಿ ವಿವಾದ ಕೋರ್ಟ್ ಅಂಗಳದಲ್ಲಿದೆ. ಮುಡಾ ಕಮಿಷನರ್ ಯಾವ ಆಧಾರದ ಮೇಲೆ ಸೈಟ್ ವಾಪಸ್ ಪಡೆದು ಎಂದಿರುವ ಕುಮಾರಸ್ವಾಮಿ, ಅದು ಯಾರ ಆಸ್ತಿ..? ಗ್ರಾಂಟ್ ಆಗಿರುವ ಲ್ಯಾಂಡ್. ಅದನ್ನ ಖರೀದಿ ಮಾಡಿ ಗಿಫ್ಟ್ ಕೊಟ್ರು. ಬಳಿಕ ಕೋರ್ಟ್‌ನಲ್ಲಿ ನನ್ನದೇ ಆಸ್ತಿ ಎಂದಿದ್ದಾರೆ. ಜುಜುಬಿ ನಿವೇಶನಗಳು ಅಂತಾನೂ ಹೇಳಿದ್ರು. ಆ ಬಳಿಕ 62 ಕೋಟಿ ಬೆಲೆ ಬಾಳುವ ಆಸ್ತಿ ಅಂದಿದ್ದರು. ಯಾವ ಆಧಾರದ ಮೇಲೆ ಸೈಟ್ ವಾಪಸು ತೆಗೆದುಕೊಳ್ಳುತ್ತಾರೆ. ಮುಡಾ ಕಮಿಷನ‌ಗೆ ಸೈಟ್ ವಾಪಸ್ ತೆಗೆದುಕೊಳ್ಳುವ ಅಧಿಕಾರ ಇಲ್ಲ. ಅಧಿಕಾರಿಯನ್ನು ಮೊದಲು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.

Tags :
#ಕುಮಾರಸ್ವಾಮಿ#ಬೆಂಗಳೂರು#ಮುಡಾನಿವೇಶನ#ಸಿದ್ದರಾಮಯ್ಯ
Next Article