For the best experience, open
https://m.samyuktakarnataka.in
on your mobile browser.

ಅನ್ನಪೂರ್ಣ ತುಕಾರಾಂ ನಾಮಪತ್ರ ಸಲ್ಲಿಕೆ

01:31 PM Oct 24, 2024 IST | Samyukta Karnataka
ಅನ್ನಪೂರ್ಣ ತುಕಾರಾಂ ನಾಮಪತ್ರ ಸಲ್ಲಿಕೆ

ಬಳ್ಳಾರಿ: ಸಂಡೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಈ ಅನ್ನಪೂರ್ಣ ತುಕಾರಾಂ ನಾಮಪತ್ರ ಸಲ್ಲಿಕೆ ಮಾಡಿದರು.
ತಹಶೀಲ್ದಾರ್ ಕಚೇರಿಯಲ್ಲಿ ಈ ಅನ್ನಪೂರ್ಣ ನಾಮಪತ್ರ ಸಲ್ಲಿಸಿದರು, ಸಂಸದ ಈ ತುಕಾರಾಂ, ಮಾಜಿ ಸಚಿವ ಅಲ್ಲಂ ವೀರಭದ್ರಪ್ಪ ಸಾಥ್ ನೀಡಿದರು. ರೋಡ್ ಶೋ ನಡೆಯುವಾಗಲೇ ಮಧ್ಯದಲ್ಲಿಯೇ ತಹಶೀಲ್ದಾರ್ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಕೆ ಮಾಡಿದರು. ಒಂದು ಸೆಟ್ ನಾಮಪತ್ರ ಸಲ್ಲಿಸಿದ ಈ ಅನ್ನಪೂರ್ಣ ರ್ಯಾಲಿ ಬಳಿಕ‌ ಮತ್ತೊಂದು ಸೆಟ್ ನಾಮಪತ್ರ ಸಲ್ಲಿಕೆ ಮಾಡಲಾಯಿತು.

Tags :