ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಅಪಘಾತ: ಇಬ್ಬರು ಗಂಭೀರ

10:48 PM Mar 05, 2024 IST | Samyukta Karnataka

ಬೆಳಗಾವಿ: ದ್ವಿಚಕ್ರ ವಾಹನ ಹಾಗೂ ಕಾರು ಡಿಕ್ಕಿ ಸಂಭವಿಸಿ ದ್ವಿಚಕ್ರ ವಾಹನ ಸವಾರರು ಗಂಭೀರ ಗಾಯಗೊಂಡ ಘಟನೆ ಬೈಲಹೊಂಗಲ ತಾಲ್ಲೂಕಿನ ನಯಾನಗರ ಗ್ರಾಮದ ಮಲಪ್ರಭಾ ನದಿ ಸೇತುವೆ ಮೇಲೆ ಮಂಗಳವಾರ ನಡೆದಿದೆ.
ಬೈಲಹೊಂಗಲ ತಾಲ್ಲೂಕಿನ ಕಲಭಾಂವಿ ಗ್ರಾಮದ ದ್ವಿಚಕ್ರ ವಾಹನ ಸವಾರ ಸುರೇಶ ಭೀಮಶೆಪ್ಪ ಪೂಜೇರ(27), ಹಿಂಬದಿ ಸವಾರ ದೇವಪ್ಪ ಹನುಮಂತ ಅಲಕ್ಕನವರ(27), ಪಟ್ಟಿಹಾಳ ಗ್ರಾಮದ ಕಾರು ಚಾಲಕ ವಿರುಪಾಕ್ಷ ಚಂದರಗಿ ಗಂಭೀರ ಗಾಯಗೊಂಡಿದ್ದು ಇವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.

Next Article