ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಅಪಘಾತ: ಬೈಕ್‌ ಸವಾರ ಸಾವು

10:46 PM Oct 25, 2024 IST | Samyukta Karnataka

ಬಾಗಲಕೋಟೆ(ಕುಳಗೇರಿ ಕ್ರಾಸ್): ಮಣ್ಣಿನ ದಿನ್ನೆಗೆ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಕಾಕನೂರ ಗ್ರಾಮದ ಹತ್ತಿರ ನೀರಲಕೇರಿ ಗ್ರಾಮಕ್ಕೆ ತೆರಳುವ ರಸ್ತೆಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ಬೈಕ್ ಸವಾರ ಚಿಮ್ಮನಕಟ್ಟಿ ಗ್ರಾಮದ ಭರಮಗೌಡ ತುಕಾರಾಮ ದೇಸಾಯಿಗೌಡ್ರ (32) ಎಂದು ತಿಳಿದು ಬಂದಿದ್ದು ಅದೃಷ್ಟವಶಾತ್ ಬೈಕ್‌ನಲ್ಲಿದ್ದ ತನ್ನ ಸಹೋದರಿಯ ಚಿಕ್ಕಮಗು ಬದುಕುಳಿದಿದೆ. ಸ್ಥಳಕ್ಕೆ ಬಾದಾಮಿ ಪಿಎಸ್ಐ ವಿಠಲ್ ನಾಯಕ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಜಿಯೋ ಟವರನ ಕೇಬಲ್ ಹಾಕಲು ತೆಗೆದಿದ್ದ ತಗ್ಗು ಎಂದು ಹೇಳಲಾಗುತ್ತಿದ್ದು. ತಗ್ಗು ಅಗೆದ ಮಣ್ಣಿನ ದಿನ್ನೆ ರಸ್ತೆ ಮೇಲೆ ಹಾಕಿದ್ದರ ಪರಿಣಾಮ ಈ ದುರ್ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ.

Next Article