ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಕರುಣಾ ಬಾರ್ ಮುಂದೆ ಕರುಣೆ ಇಲ್ಲದವರ ಅಟ್ಟಹಾಸ

12:56 PM Nov 06, 2023 IST | Samyukta Karnataka

ಬೆಳಗಾವಿ: ರಜೆ ಮೇಲೆ ಬೆಳಗಾವಿಗೆ ಬಂದಿದ್ದ ಸೈನಿಕನ‌ ಮೇಲೆ ಬಾರ್ ಬಳಿ ಪುಂಡರ ಅಟ್ಟಹಾಸ.
ಗಣೇಶಪುರದಲ್ಲಿ ಮೊನ್ನೆ ನಡೆದ ಘಟನೆಯಲ್ಲಿ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ೬ ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಸೈನಿಕನದ್ದೇ ತಪ್ಪು ಎಂದ ಪೊಲೀಸ್ ಅಧಿಕಾರಿಗಳು.
ಮೂರು ದಿನಗಳ ಹಿಂದೆ ಯೋಧನ ಮೇಲೆ ಹಲ್ಲೆಗೈಯಲಾಗಿದ್ದು, ಹಲ್ಲೆಗೈದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ‌ಅವನು ಮೆಂಟಲ್ಲಿ ಸರಿ ಇಲ್ಲವಂತೆ..

Police commissioner statement

Next Article