ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಗುಟ್ಕಾ ತಂದುಕೊಡದ ಬಾಲಕಿ ಕೊಲೆ

08:29 PM Jun 16, 2024 IST | Samyukta Karnataka

ಕೊಪ್ಪಳ: ಗುಟ್ಕಾ ತಂದುಕೊಡಲು ನಿರಾಕರಿಸಿದ ಬಾಲಕಿಯನ್ನು ವ್ಯಕ್ತಿಯೊಬ್ಬ ಕೋಲಿನಲ್ಲಿ ಹೊಡೆದು ಕೊಂದಿರುವ ಪ್ರಕರಣ ಕಿನ್ನಾಳದಲ್ಲಿ ಬೆಳಕಿಗೆ ಬಂದಿದೆ.
ಸಿದ್ದಲಿಂಗಯ್ಯ ನಾಯಕಲ್(೫೦) ಆರೋಪಿಯಾಗಿದ್ದು, ಪಕ್ಕದ ಮನೆಯ ಅನುಶ್ರೀ ಮಡಿವಾಳರ್(೭) ಎನ್ನುವ ಬಾಲಕಿಯನ್ನು ಸಿಟ್ಟಿನಿಂದ ಊರುಗೋಲಿನಿಂದ ಹೊಡೆದು ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಅನುಶ್ರೀ ಏಪ್ರಿಲ್ ೧೯ರಂದು ಕಾಣೆಯಾಗಿದ್ದಳು. ಮನೆಯವರ ದೂರನ್ನು ಆಧರಿಸಿ ತನಿಖೆ ನಡೆಸಿದ ಪೊಲೀಸರು ಸಿದ್ದಲಿಂಗಯ್ಯನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Next Article