ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಗುದನಾಳದಲ್ಲಿ ಬಚ್ಚಿಟ್ಟು ಚಿನ್ನ ಸಾಗಿಸುತ್ತಿದ್ದವನ ಬಂಧನ

09:16 PM Apr 12, 2024 IST | Samyukta Karnataka

ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರು ಗುದನಾಳದಲ್ಲಿ ಬಚ್ಚಿಟ್ಟು ಸಾಗಿಸುತ್ತಿದ್ದ 58 ಲಕ್ಷ ರೂ. ಮೌಲ್ಯದ ಚಿನ್ನವನ್ನು ಕಸ್ಟಮ್ಸ್‌ ಅಧಿಕಾರಿಗಳು ವಶಪಡಿಸಿದ್ದಾರೆ.
ಗುರುವಾರ ದುಬೈನಿಂದ ಆಗಮಿಸಿದ ವಿಮಾನದಲ್ಲಿದ್ದ ದ.ಕ. ಜಿಲ್ಲೆಯ ಪ್ರಯಾಣಿಕನೊಬ್ಬ 812 ಗ್ರಾಂ ತೂಕದ 24 ಕ್ಯಾರೆಟ್‌ ಚಿನ್ನವನ್ನು ಗುದನಾಳದಲ್ಲಿರಿಸಿ ಸಾಗಿಸುತ್ತಿದ್ದು ಪತ್ತೆಯಾಗಿತ್ತು. ಅಂಡಾಕಾರದ ಮೂರು ವಸ್ತುಗಳನ್ನು ಚಿನ್ನವನ್ನು ಪೇಸ್ಟ್‌ ರೂಪದಲ್ಲಿ ಮರೆಮಾಡಿ ಕಳ್ಳಸಾಗಾಟ ಮಾಡುತ್ತಿರುವುದನ್ನು ಕಸ್ಟಮ್ಸ್‌ ಅಧಿಕಾರಿಗಳು ತಪಾಸಣೆ ವೇಳೆ ಜಪ್ತಿ ಮಾಡಿದ್ದಾರೆ. ವಶಪಡಿಸಿದ ಚಿನ್ನದ ಮೌಲ್ಯ 58,78,880 ರೂ. ಎಂದು ಹೇಳಲಾಗಿದೆ. ಪ್ರಯಾಣಿಕನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Next Article