ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ವಿದ್ಯುತ್ ಕಂಬಕ್ಕೆ ಕ್ರೂಸರ್ ಡಿಕ್ಕಿ : ಮೂವರ ಸಾವು, ಇಬ್ಬರ ಸ್ಥಿತಿ ಗಂಭೀರ

11:33 AM May 02, 2024 IST | Samyukta Karnataka

ಬೀದರ್ : ತಾಲ್ಲೂಕಿನ ಚಟನಳ್ಳಿ ಗ್ರಾಮದ ಸೋಲಾರ್ ಪ್ಲಾಂಟ ಹತ್ತಿರದ ವಿದ್ಯುತ್ ಕಂಬಕ್ಕೆ
ಗುರುವಾರ ನಸುಕಿನ 4:30 ಗಂಟೆಯ ಸುಮಾರಿಗೆ ಕ್ರೋಸರ ವಾಹನ ಡಿಕ್ಕಿ ಹೊಡೆದ ಪರಿಣಾಮ ವಾಹನದಲಿದ್ದ ಒಟ್ಟು 5 ಜನರಲ್ಲಿ 3 ಜನ ಸ್ಥಳದಲಿಯೇ ಮೃತಪಟ್ಟಿದ್ದರೆ, ಇಬ್ಬರ ಸ್ಥಿತಿ ಚಿಂತಾಜನಕವಿದ್ದು ಅವರನ್ನು ಬ್ರಿಮ್ಸ್ ಗೆ ಕಳುಹಿಸಲಾಗಿದೆ. ವಾಹನ ಚಾಲಕ ನಿದ್ದೆಯಲ್ಲಿರುವುದರಿಂದ ಸದರಿ ಅಪಘಾತವಾಗಿರುತ್ತದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Next Article