For the best experience, open
https://m.samyuktakarnataka.in
on your mobile browser.

ಶಿರಸಿ: ಭಾರಿ ಅಗ್ನಿ ದುರಂತ

03:37 PM Dec 14, 2023 IST | Samyukta Karnataka
ಶಿರಸಿ  ಭಾರಿ ಅಗ್ನಿ ದುರಂತ

ಶಿರಸಿ: ತಾಲೂಕಿನ ಕೊಳಗಿಬೀಸ್‌ನಲ್ಲಿ ಅಗ್ನಿ ಅವಘಡ ನಡೆದಿದೆ. ವಾಹನ ಬಿಡಿ ಭಾಗ ತಯಾರಿಕಾ ಕಾರ್ಖಾನೆ ಮಾನ್ಯ ಇಂಡಸ್ಟ್ರೀಸ್‌ಗೆ ಬೆಂಕಿ ಕೆನ್ನಾಲಿಗೆ ಕಾರ್ಖಾನೆಯ ಬಹುತೇಕ ವಸ್ತುಗಳು ಸುಟ್ಟು ಹೋಗಿವೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಧಾವಿಸಿದ್ದು, ಘಟನೆ ಸಂಬಂಧ ಶಿರಸಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.