ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಅಯೋಧ್ಯೆಯಲ್ಲಿ ಸುತ್ತೂರು ಶಾಖಾ ಮಠ

04:24 PM Feb 11, 2024 IST | Samyukta Karnataka

ಮೈಸೂರು(ಸುತ್ತೂರು): ಅಯೋಧ್ಯೆಯಲ್ಲಿ ಸುತ್ತೂರಿನ ಶಾಖಾ ಮಠ ನಿರ್ಮಾಣ ಮಾಡಲು ಸ್ವಾಮೀಜಿ ಮುಂದಾಗಿರುವುದು ಅಭಿನಂದನೀಯ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, 24 ಮಠಾಧೀಶರೂ ಈ ಮಠದಲ್ಲಿ ಪೀಠಾಧಿಪತಿಗಳಾಗಿ ನಿಸ್ವಾರ್ಥ ಸೇವೆ ಸಲ್ಲಿಸಿದ್ದಾರೆ. ಅವರನ್ನೆಲ್ಲರನ್ನು ನಾನು ಸ್ಮರಿಸುತ್ತೇನೆ. ಲಕ್ಷಾಂತರ ಜನರ ಮನಸ್ಸಲ್ಲಿ ಒಂದು ಬೆಳಕನ್ನು ಚೆಲ್ಲುವ ಕೆಲಸವನ್ನು ಮಾಡಿದ್ದಾರೆ. ಬಿಜೆಪಿ ಅವರ ಈ ಸೇವೆ ಹಾಗೂ ಕೊಡುಗೆಯನ್ನು ಸದಾ ಗುರುತಿಸುತ್ತದೆ ಎಂದರು.

Next Article