ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಆಂಬ್ಯುಲೆನ್ಸ್ ಚಾಲಕ ಹರೀಶಗೆ ಪೊಲೀಸರಿಂದ ಸನ್ಮಾನ

12:25 PM Aug 30, 2024 IST | Samyukta Karnataka

ಬೆಂಗಳೂರು: ಖಾಸಗೀ ಆಂಬ್ಯುಲೆನ್ಸ್ ಚಾಲಕ ಹರೀಶ ಅವರಿಗೆ ನೆಲಮಂಗಲ ಪೊಲೀಸ್‌ರು ಸನ್ಮಾನಿಸಿ ಅಭಿನಂದಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ವಿಷಯ ಹಂಚಿಕೊಂಡಿದ್ದು ಪೊಲೀಸರೊಂದಿಗೆ ಸೇರಿ ವಾರಸುದಾರರಿಲ್ಲದ ಮೃತ ದೇಹಗಳನ್ನು ಉಚಿತವಾಗಿ ಸಾಗಿಸಿ ಸ್ಮಶಾನದಲ್ಲಿ ಅನಾಥ ಶವಗಳನ್ನು ಅಂತ್ಯಸಂಸ್ಕಾರ ಮಾಡಿದ ಖಾಸಗೀ ಆಂಬ್ಯುಲೆನ್ಸ್ ಚಾಲಕ ಹರೀಶ ಎಂಬುವರ ಕಾರ್ಯವೈಖರಿಯನ್ನು ಮೆಚ್ಚಿ ನೆಲಮಂಗಲ ಟೌನ್ ಠಾಣಾ ಇನ್ಸ್ಪೆಕ್ಟರ್ SD ಶಶಿಧರ್ ಅವರು ಸನ್ಮಾನಿಸಿ ಅಭಿನಂದಿಸಲಾಯಿತು ಎಂದಿದ್ದಾರೆ.

Tags :
#Bangalore#ಪೊಲೀಸ#ಬೆಂಗಳೂರು#ಸನ್ಮಾನ
Next Article