ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಆಕಸ್ಮಿಕ ಬೆಂಕಿ: ಸುಟ್ಟು ಕರಕಲಾದ ಬಿದಿರಿನ ಅಂಗಡಿ

10:19 AM Feb 07, 2024 IST | Samyukta Karnataka

ಬೆಳಗಾವಿ: ಆಕಸ್ಮಿಕ ಬೆಂಕಿ ತಗುಲಿ ಸುಟ್ಟು ಕರಕಲಾದ ಬಿದಿರಿನ ಅಂಗಡಿ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಅಂಕಲಿ ಪಟ್ಟಣದಲ್ಲಿ ಘಟನೆ.
ಚಿದಾನಂದ ಮೇದಾರ ಎಂಬುವರಿಗೆ ಸೇರಿದ್ದ ಮನೆ ಹಾಗೂ ಬಿದಿರಿನ ಅಂಗಡಿಗೆ ಬೆಂಕಿ.
ನಿನ್ನೆ ತಡರಾತ್ರಿ ನಡೆದ ಘಟನೆ.
ಬಿದಿರಿನ ಬಂಬು ಸೇರಿದಂತೆ ಕಟ್ಟಿಗೆ ವಸ್ತುಗಳ‌ನ್ನು ಮಾರಾಟ ಮಾಡುತ್ತಿದ್ದ ಚಿದಾನಂದ.
ಶಾರ್ಟ್ ಸರ್ಕ್ಯೂಟ್‌ದಿಂದಾಗಿ ಬೆಂಕಿ ತಗುಲಿದೆ ಎನ್ನಲಾಗ್ತಿದೆ.
ಸುಮಾರು ನಾಲ್ಕು ಮನೆಗಳಿಗೆ ಪಸರಿಸಿದ ಬೆಂಕಿ.
ಹತ್ತು ಲಕ್ಷಕ್ಕೂ ಅಧಿಕ ವಸ್ತಗಳು ಹಾಗೂ ಬೈಕ್ ಬೆಂಕಿಗಾಹುತಿ.
ಅಂಕಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ.

Next Article