ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಆನೆ ಪ್ರತಿಮೆಯೊಂದಿಗೆ ಬಂದು ನಾಮಪತ್ರ ಸಲ್ಲಿಕೆ

03:04 PM Apr 18, 2024 IST | Samyukta Karnataka

ಕಲಬುರಗಿ: ಕಲಬುರಗಿ ಲೋಕಸಭಾ ಕ್ಷೇತ್ರದ ಬಿಎಸ್‌ಪಿ ಹುಚ್ಚಪ್ಪ ವಠಾರ್ ಅವರು ಪಕ್ಷದ ಚಿಹ್ನೆ ಆನೆ ಪ್ರತಿಮೆಯೊಂದಿಗೆ ಚುನಾವಣಾ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು.
ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಗೆ ವರೆಗೆ ಭವ್ಯ ಮೆರವಣಿಗೆ ಮೂಲಕ ಆಗಮಿಸಿದರು.
ಈ ವೇಳೆ ಬಿಜೆಪಿ ಕಾರ್ಯಕರ್ತರು ಬಿಎಸ್ಪಿ ಕಾರ್ಯಕರ್ತರು ಸಮಾಗಮ ಆಯಿತು ಎರಡು ಪಕ್ಷದ ಕಾರತ್ಯಕರ್ತರು ಡಿಜೆ, ಹಲಗಿ ಬಾರಿಸಿ ಅಬ್ಬರಿಸಿದ್ದು ನೆರೆದ ಪ್ರೇಕ್ಷಕರ ಗಮನ ಸೆಳೆಯಿತು.

Next Article