ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಆರೋಗ್ಯ ಇಲಾಖೆ ಅಧಿಕಾರಿ ನೇಣು ಬಿಗಿದು ಆತ್ಮಹತ್ಯೆ

01:18 PM Dec 02, 2023 IST | Samyukta Karnataka

ಬೆಂಗಳೂರು: ಮಂಡ್ಯದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಯಾಗಿರುವ ನಟರಾಜ್ ಬೆಂಗಳೂರು ನಗರದಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಬೆಂಗಳೂರು ನಗರದ ಮಹಾಲಕ್ಷ್ಮೀ ಲೇಔಟ್ ಠಾಣಾ ವ್ಯಾಪ್ತಿಯ ನಿವಾಸದಲ್ಲಿ ನಟರಾಜ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಹಿಂದೆ ಹೃದಯಾಘಾತವಾಗಿದ್ದ ಹಿನ್ನೆಲೆಯಲ್ಲಿ ಕೆಲವು ದಿನಗಳಿಂದ ನಟರಾಜ್ ರಜೆಯಲ್ಲಿದ್ದರು. ಇಂದು ಮಂಡ್ಯಕ್ಕೆ ಹೋಗಿ ಡ್ಯೂಟಿ ರಿಪೋರ್ಟ್ ಮಾಡಿಕೊಳ್ಳಬೇಕಿತ್ತು. ಆದರೆ ಮಂಡ್ಯ ಡಿಹೆಚ್​ಒ ರಿಪೋರ್ಟ್ ಮಾಡಿಕೊಳ್ಳದಂತೆ ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.

Next Article