For the best experience, open
https://m.samyuktakarnataka.in
on your mobile browser.

ಆರ್.ಸಿ.ಬಿ ಯ ಹೊಸ ಅಧ್ಯಾಯ ವೀಕ್ಷಿಸಿದ ಸಿಎಂ

12:40 AM May 19, 2024 IST | Samyukta Karnataka
ಆರ್ ಸಿ ಬಿ ಯ ಹೊಸ ಅಧ್ಯಾಯ ವೀಕ್ಷಿಸಿದ ಸಿಎಂ

ಬೆಂಗಳೂರು: ಇದು ಆರ್.ಸಿ.ಬಿ ಯ ಹೊಸ ಅಧ್ಯಾಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್.ಸಿ.ಬಿ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಐಪಿಎಲ್ ಪಂದ್ಯ ವೀಕ್ಷಿಸಿ ನಂತರ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ ಮಾಡಿರುವ ಅವರು
ಈ ನಿರ್ಣಾಯಕ ಪಂದ್ಯದಲ್ಲಿ ಸತತ 6ನೇ ಗೆಲುವಿನೊಂದಿಗೆ ನಮ್ಮ RCB ಪ್ಲೇಆಫ್ ಸುತ್ತಿಗೆ ಲಗ್ಗೆಯಿಟ್ಟಿದೆ..

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹಾಜರಿದ್ದು ಪಂದ್ಯದ ಪ್ರತಿ ಕ್ಷಣವನ್ನು ಆನಂದಿಸಿದೆ. NammaRCB ತಂಡದ ಐತಿಹಾಸಿಕ ಗೆಲುವಿನ ಕ್ಷಣಗಳಿಗೆ ಸಾಕ್ಷಿಯಾದುದ್ದು ಖುಷಿಕೊಟ್ಟಿದೆ.

ಇದು ಆರ್.ಸಿ.ಬಿ ಯ ಹೊಸ ಅಧ್ಯಾಯ ಎಂದಿದ್ದಾರೆ.