ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಇಂದಿನಿಂದ ನಾಮಪತ್ರ ಸಲ್ಲಿಕೆ ಪ್ರಾರಂಭ

01:04 PM Apr 12, 2024 IST | Samyukta Karnataka

ಧಾರವಾಡ: ಲೋಕಸಭಾ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಪ್ರಾರಂಭವಾಗಿದೆ.
ನಾಮಪತ್ರಕೆ ಸಲ್ಲಿಕೆ ಅಧಿಸೂಚನೆ ಹೊರಡಿಸಿದ ಬೆನ್ನಲ್ಲೆ ಜಿಲ್ಲಾಧಿಕಾರಿ‌ ಕಚೇರಿಯ ೨೦೦ ಮೀಟರ್ ವ್ಯಾಪ್ತಿಯಲ್ಲಿ ಬ್ಯಾರಿಕೆಡ್ ಹಾಕಿ ತಪಾಸಣೆ ಮಾಡಲಾಗುತ್ತಿದೆ. ಜೊತೆಗೆ ೧೦೦ ಮೀ ವ್ಯಾಪ್ತಿಯ ಒಳಗಡೆ ವಾಹನ ನಿಷೇಧ ಮಾಡಲಾಗಿದೆ. ಅಲ್ಲದೇ ೨೦೦ ಮೀ. ವ್ಯಾಪ್ತಿಯ ಒಳಗಡೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಸೂಕ್ತ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದ್ದು, ಒಟ್ಟು ೧೬ ಸಿಸಿ ಕ್ಯಾಮೆರಾ ಅಳವಡಿಕೆ ಮಾಡಲಾಗಿದೆ.
ನಾಮಪತ್ರ ಸಲ್ಲಿಕೆಗೆ ಎ. ೧೯ ಕೊನೆಯ ದಿನವಾಗಿದ್ದು, ಮೊದಲ ದಿನವಾದ ಶುಕ್ರವಾರ ಮಧ್ಯಾಹ್ನದ ವರೆಗೆ ಯಾವುದೇ ನಾಮಪತ್ರ ಸಲ್ಲಿಕೆ ಆಗಲಿಲ್ಲ.

Next Article