ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಇಂದಿರಾ ಕ್ಯಾಂಟೀನ್ ನಲ್ಲಿ ಹೋಳಿಗೆ ಸಂಭ್ರಮ

09:56 AM May 20, 2023 IST | Samyukta Karnataka

ಧಾರವಾಡ: ಇಂದು ಇಂದಿರಾ ಕ್ಯಾಂಟೀನ್ ನಲ್ಲಿ ಗ್ರಾಹಕರಿಗೆ ಹೋಳಿಗೆ ನೀಡಲಾಗುತ್ತಿದೆ.
ನೂತನ ಮುಖ್ಯಮಂತ್ರಿ ಹಾಗೂ ಡಿಸಿಎಂ ಪ್ರಮಾಣ ವಚನ ಸ್ವೀಕರಿಸುವ ಅಂಗವಾಗಿ ಹೋಳಿಗೆ ಮಾಡಲಾಗಿದೆ.
ಬಡವರ ಹಸಿವು ನೀಗಿಸುವ ಉದ್ದೇಶದಿಂದ ಕಾಂಗ್ರೆಸ್ ಸರ್ಕಾರ ಆರಂಭಿಸಿದ್ದ ಈ ಕ್ಯಾಂಟಿನ್ ನಲ್ಲಿ ಇಂದು ಹೋಳಿಗೆ ಸಂಭ್ರಮ ಶುರುವಾಗಿದೆ‌.

Next Article