ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಇಬ್ಬರು ಬಾಲಕಿಯರಿಬ್ಬರು ನೀರು ಪಾಲು

03:49 PM Oct 10, 2024 IST | Samyukta Karnataka

ಕಲಬುರಗಿ : ಅಫಜಲಪುರ ತಾಲೂಕಿನ ಬನ್ನೆಟ್ಟಿ ಗ್ರಾಮದ ಭೀಮಾ ನದಿಯಲ್ಲಿ ಬಟ್ಟೆ ತೊಳೆಯಲು ತೆರಳಿದ್ದ ಬಾಲಕಿಯರು ನದಿಯಲ್ಲಿ ಕೊಚ್ಚಿ ಹೋಗಿರುವ ಘಟನೆ ನಡೆದಿದೆ.
ಬಟ್ಟೆ ಒಗೆದೆ ಮೇಲೆ ನದಿಯಲ್ಲಿ ಈಜಾಡಲು ಮುಂದಾಗಿದ್ದ, ಬಾಲಕಿಯರು, ನದಿಯಲ್ಲಿ ಈಜಾಡುವಾಗ ಭೂಮಿಕಾ ನದಿಯಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದಾಗ ಕಾಪಾಡಲು ಮುಂದಾದ ಶ್ರಾವಣಿಯು ಸಹ ನದಿಯಲ್ಲಿ ಕೊಚ್ಚಿಕೊಂಡು ಹೋಗಿದ್ದಾಳೆ, ಕೊಚ್ಚಿ ಹೋಗಿರುವ ಬಾಲಕಿಯರನ್ನು ಅಫಜಲಪುರ ತಾಲ್ಲೂಕಿನ ಬನಹಟ್ಟಿ ಗ್ರಾಮದ ಶ್ರಾವಣಿ (11) ಮತ್ತು ಭೂಮಿಕಾ (8) ಎಂದು ಗುರಿತಸಲಾಗಿದೆ, ಬಾಲಕಿಯರಿಗಾಗಿ ಅಗ್ನಿಶಾಮಕ ಸಿಬ್ಬಂಧಿ ಮತ್ತು ಪೊಲೀಸರಿಂದ ಹುಡುಕಾಟ ನಡೆಸಲಾಗುತ್ತಿದೆ.

Tags :
#ಕಲಬುರಗಿ
Next Article