For the best experience, open
https://m.samyuktakarnataka.in
on your mobile browser.

ರಾಜ್ಯಕ್ಕೆ ಉಡುಪಿ ಪ್ರಥಮ; ಜ್ಞಾನಸುಧಾದ ಸಹನಾ ರಾಜ್ಯಕ್ಕೆ ತೃತೀಯ

11:50 AM May 09, 2024 IST | Samyukta Karnataka
ರಾಜ್ಯಕ್ಕೆ ಉಡುಪಿ ಪ್ರಥಮ  ಜ್ಞಾನಸುಧಾದ ಸಹನಾ ರಾಜ್ಯಕ್ಕೆ ತೃತೀಯ

ಉಡುಪಿ: 2023-24ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಉಡುಪಿ ಜಿಲ್ಲೆ ಮೊದಲ ಸ್ಥಾನದಲ್ಲಿದೆ, ಕಳೆದ ಸಾಲಿನಲ್ಲಿ 18ನೇ ಸ್ಥಾನ ಪಡೆದಿದ್ದ ಉಡುಪಿ ಜಿಲ್ಲೆ ಈ ಬಾರಿ 94% ಫಲಿತಾಂಶದೊಂದಿಗೆ ಪ್ರಥಮ ಸ್ಥಾನದಲ್ಲಿದ್ದು, ಕಾರ್ಕಳ ತಾಲೂಕು ಕುಕ್ಕುಂದೂರಿನ ಜ್ಞಾನಸುಧಾ ಪ್ರೌಢಶಾಲೆಯ ವಿದ್ಯಾರ್ಥಿನಿ ಸಹನಾ 623 ಅಂಕ ಪಡೆದು ರಾಜ್ಯಕ್ಕೆ ಮೂರನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ಕಳೆದ ಸಾಲಿನಲ್ಲಿ ಉಡುಪಿ ಜಿಲ್ಲೆ 18ನೇ ಸ್ಥಾನ ಪಡೆದಿತ್ತು,