For the best experience, open
https://m.samyuktakarnataka.in
on your mobile browser.

ಉಪಚುನಾವಣೆಗೆ ಬಿಜೆಪಿ ಟಿಕೆಟ್‌ ಘೋಷಣೆ

08:09 PM Oct 19, 2024 IST | Samyukta Karnataka
ಉಪಚುನಾವಣೆಗೆ ಬಿಜೆಪಿ ಟಿಕೆಟ್‌ ಘೋಷಣೆ

ನವದೆಹಲಿ: ಕರ್ನಾಟಕದ ಉಪಚುನಾವಣೆಗಾಗಿ 2 ಕ್ಷೇತ್ರಗಳಿಗೆ ಬಿಜೆಪಿ ಟಿಕೆಟ್‌ ಘೋಷಣೆ ಮಾಡಿದೆ.
ಶಿಗ್ಗಾವಿಯಲ್ಲಿ ಬಸವರಾಜ್‌ ಬೊಮ್ಮಾಯಿ ಪುತ್ರ ಭರತ್‌ ಬೊಮ್ಮಾಯಿ ಮತ್ತ ಬಳ್ಳಾರಿಯ ಸಂಡೂರಿಗೆ ಬಂಗಾರು ಹನುಮಂತು ಅವರಿಗೆ ಬಿಜೆಪಿ ಟಿಕೆಟ್‌ ನೀಡಿದೆ. ಚನ್ನಪಟ್ಟಣದಲ್ಲಿ ಎನ್‌ಡಿಎ ಅಭ್ಯರ್ಥಿ ಇನ್ನೂ ಘೋಷಣೆಯಾಗಿಲ್ಲ.