ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಎಚ್.​ಡಿ. ರೇವಣ್ಣ ನಿರೀಕ್ಷಣಾ ಜಾಮೀನು: ಮೇ20ರವರೆಗೆ ಕಾಯ್ದಿರಿಸಿದ ಕೋರ್ಟ್

05:17 PM May 17, 2024 IST | Samyukta Karnataka

ಬೆಂಗಳೂರು: ಜೆಡಿಎಸ್ ಶಾಸಕ ಎಚ್‌.ಡಿ.ರೇವಣ್ಣ ಅವರ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಅರ್ಜಿ ತೀರ್ಪನ್ನು ಮೇ.20ರವರೆಗೆ ಕಾಯ್ದಿರಿಸಿದೆ
ಹೊಳೆನರಸೀಪುರದಲ್ಲಿ ಹೆಚ್.ಡಿ.ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಗುರುವಾರ ಷರತ್ತು ಬದ್ಧ ಮಧ್ಯಂತರ ಜಾಮೀನು ನೀಡಿ ಶುಕ್ರವಾರದವರೆಗೆ ವಿಚಾರಣೆ ಮುಂದೂಡಲಾಗಿತ್ತು. ಈ ಷರತ್ತು ಬದ್ಧ ಮಧ್ಯಂತರ ಜಾಮೀನು ಮೇ.20ರವರೆಗೆ ಮುಂದುವರೆಯಲಿದೆ.

Next Article