For the best experience, open
https://m.samyuktakarnataka.in
on your mobile browser.

ಕಟೀಲು ದುರ್ಗಾಪರಮೇಶ್ವರಿ, ಸ್ವಾಮಿ ಕೊರಗಜ್ಜನ ಪವಿತ್ರ ಸನ್ನಿಧಿಯಲ್ಲಿ ನಟ ಶರಣ

01:57 PM May 28, 2024 IST | Samyukta Karnataka
ಕಟೀಲು ದುರ್ಗಾಪರಮೇಶ್ವರಿ  ಸ್ವಾಮಿ ಕೊರಗಜ್ಜನ ಪವಿತ್ರ ಸನ್ನಿಧಿಯಲ್ಲಿ ನಟ ಶರಣ

ಮಂಗಳೂರು: ನಟ ಶರಣ್ ಪತ್ನಿ ಜೊತೆ ಕಟೀಲು ದುರ್ಗಾಪರಮೇಶ್ವರಿ ಮತ್ತು ಸ್ವಾಮಿ ಕೊರಗಜ್ಜನ ಪವಿತ್ರ ಸನ್ನಿಧಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ಕಟೀಲು ದುರ್ಗಾಪರಮೇಶ್ವರಿ ಮತ್ತು ಸ್ವಾಮಿ ಕೊರಗಜ್ಜನ ಪವಿತ್ರ ಸನ್ನಿಧಿಯಲ್ಲಿ ಎಂದು ಬರೆದುಕೊಂಡಿದ್ದಾರೆ.