ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಕನ್ನಡ ನಾಮಫಲಕ ಹಾಕಲು ಕರವೇ ಆಗ್ರಹ

12:59 PM Nov 30, 2023 IST | Samyukta Karnataka

ಬೆಳಗಾವಿ: ಮಹಾಮೇಳಾವ್ ಗೆ ಅನುಮತಿ ಕೊಡಬಾರದು ಎನ್ನುವುದು ಸೇರಿದಂತೆ ಕನ್ನಡ ನಾಮಫಲಕ ಹಾಕಬೇಕು ಎಂದು ಒತ್ತಾಯಿಸಿ ಕರವೇ ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿತು. ಕಿತ್ತೂರು ಚನ್ನಮ್ಮ ವೃತ್ತದಲ್ಲಿರುವ ಆಂಗ್ಲಭಾಷೆಯ ಫಲಕವನ್ನು ಕರವೇ ಕಾರ್ಯಕರ್ತರು ಹರಿದು ಹಾಕಿದರು. ಈ ಸಂದರ್ಭದಲ್ಲಿ ಆಂಗ್ಲಭಾಷೆಯ ಫಲಕಗಳಿಗೆ ಮಸಿ ಬಳೆಯಲು ಮುಂದಾದಾಗ ಅದು ಅಲ್ಲಿದ್ದ ಪೊಲೀಸರಿಗೆ ಸಿಡಿಯಿತು.

Next Article