ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಕಲಬುರಗಿ ಕಾರಾಗೃಹ: ಇಬ್ಬರು ಜೈಲರ್ ಅಮಾನತು

12:09 PM Oct 19, 2024 IST | Samyukta Karnataka

ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹ ದಲ್ಲಿ ಕರ್ಮಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಜೇಲರ್ ಗಳನ್ನು ಕರ್ತವ್ಯ ಲೋಪ ವೆಸಗಿದ ಹಿನ್ನೆಲೆಯಲ್ಲಿ ಸೇವೆಯಿಂದ ಅಮಾನತು ಮಾಡಲಾಗಿದೆ.
ಜೈಲರುಗಳಾದ ಪರಮಾನಂದ ಹರವಾಳ ಹಾಗೂ ಸೈನಾಜ್ ನಿಗೇವಾನ್ ಅಮಾನತುಗೊಂಡವರು. ಇತ್ತೀಚೆಗೆ ಸೆಂಟ್ರಲ್ ಜೈಲಿನಲ್ಲಿ ನಿರಂತರವಾಗಿ ಕೈದಿಗಳ ಚಲನವಲನಗಳಿಂದ‌ ರಾಜ್ಯಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಈ ಹಿನ್ನೆಲೆಯಲ್ಲಿ ದಿಟ್ಟ ಕ್ರಮವಹಿಸಲಾಗಿದೆ ಎಂದು ಕಾರಾಗೃಹ ದ ಅಧೀಕ್ಚಕಿ ಡಾ. ಅನಿತಾ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದಾರೆ.

Tags :
#ಅಮಾನತು#ಕಲಬುರಗಿ
Next Article