ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಕಲಬುರಗಿ ಜನತೆಗೆ ಮತ್ತೊಂದು ಸಿಹಿ ಸುದ್ಧಿ

01:26 PM Mar 03, 2024 IST | Samyukta Karnataka

ಕಲಬುರಗಿ: ಕಲಬುರಗಿ ಲೋಕಸಭಾ ಕ್ಷೇತ್ರದ ಶಹಾಬಾದ ಜನತೆಗೆ ಮತ್ತೊಂದು ಸಿಹಿ ಸುದ್ಧಿ ಎಂದು ಲೋಕಸಭಾ ಸದಸ್ಯ ಉಮೇಶ್ ಜಾಧವ್ ಹೇಳಿದ್ದಾರೆ.
ಕಲಬುರಗಿ ಜನತೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ಶಹಾಬಾದ್ ಮಾರ್ಗದಲ್ಲಿ ಸಂಚರಿಸುವ ಮುಂಬೈ - ಚೆನ್ನೈ ಎಕ್ಸ್ಪ್ರೆಸ್, ಬಿಜಾಪುರ್ - ಹೈದರಾಬಾದ್ ಎಕ್ಸ್ಪ್ರೆಸ್ & ಕೋಣಾರ್ಕ ಎಕ್ಸ್ಪ್ರೆಸ್ ಶಹಾಬಾದನಗರದಲ್ಲಿ ನಿಲುಗಡೆಯಾಗಲಿದ್ದು, ಈ ರೈಲು ನಿಲುಗಡೆ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆಯನ್ನು ನೀಡಲಾಯಿತು ಎಂದಿದ್ದಾರೆ.

Next Article