ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಕಾರ್ಖಾನೆಯಲ್ಲಿ ಗ್ಯಾಸ್ ಸೋರಿಕೆ: ಯುವಕ ಸಾವು

08:56 PM May 29, 2024 IST | Samyukta Karnataka

ಕೊಪ್ಪಳ(ಹುಲಿಗಿ): ಸಮೀಪದ ಗಿಣಗೇರಿ ಕಲ್ಯಾಣಿ ಕಾರ್ಖಾನೆಯಲ್ಲಿ ಕಾರ್ಮಿಕನೋರ್ವ ಮೃತಪಟ್ಟ ಘಟನೆ ಜರುಗಿದೆ.
ಹಿಟ್ನಾಳ್ ಗ್ರಾಮದ ರಾಘವೇಂದ್ರ ಗೊಂದಳ್ಳಿ(೩೯) ಮೃತಪಟ್ಟ ಯುವಕ. ಕೊಪ್ಪಳ ತಾಲೂಕು ಗಿಣಗೇರಿ ಸಮೀಪದ ಕಲ್ಯಾಣಿ ಕಾರ್ಖಾನೆಯಲ್ಲಿ ಇಲೆಕ್ಟ್ರಿಕಲ್ ನೌಕರನಾಗಿ ಕೆಲಸ ನಿರ್ವಹಿಸುತ್ತಿದ್ದರು. ರಾತ್ರಿ ಪಾಳಿಯಲ್ಲಿದ್ದಾಗ ಬುಧವಾರ ಬೆಳಿಗ್ಗೆ ೫ ಗಂಟೆಗೆ ಸಿ.ಓ- ೨ ಗ್ಯಾಸ್ ಲೀಕೇಜ್ ಆಗಿ ಸಾವು ಸಂಭವಿಸಿದೆ ಎಂದು ತಿಳಿದುಬಂದಿದೆ.

Next Article