ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಕಾಲಕ್ಕೆ ಕೈ ಮುಗಿದು…ಇಂದು ಬಿಡುಗಡೆ

02:19 PM Jul 07, 2024 IST | Samyukta Karnataka

ಬೆಂಗಳೂರು: ಕ್ರೇಜಿಸ್ಟಾರ್ ವಿ ರವಿಚಂದ್ರನ್ ಪ್ರಮುಖ ಪಾತ್ರದಲ್ಲಿ ನಟಿಸಿರುವ “ದ ಜಡ್ಜ್ ಮೆಂಟ್” ಚಿತ್ರ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಚಿತ್ರ ಏಳನೇ ವಾರಕ್ಕೆ ಕಾಲಿಟ್ಟಿದ್ದು ಈ ಚಿತ್ರ ತಂಡದಿಂದ ಇಂದು G9 Communication Media and Entertainmentದಲ್ಲಿ ಕಾಲಕ್ಕೆ ಕೈ ಮುಗಿದು ಎಂಬ ಗೀತೆ ಬಿಡುಗಡೆಯಾಗಿದೆ. ಕರಿಬಸವ ಅವರ ಸಾಹಿತ್ಯಕ್ಕೆ ಅನೂಪ್‌ ಅವರ ಸಂಗೀತವಿದ್ದು, ವ್ಯಾಸರಾಜ ಸೋಸಲೆ ಹಾಗೂ ಕರಿಬಸವ ತಡಕಲ್ ಕಂಠಸಿರಿಯಲ್ಲಿ ಉತ್ತಮವಾಗಿ ಮೂಡಿಬಂದಿದೆ..

ನಿವೋಮ್ಮೆ ಈ ಹಾಡನ್ನು ಕೇಳಿ ಕಾಲಕ್ಕೆ ಕೈ ಮುಗಿದು ಹಿಂತಿರುಗಿ….

Next Article