ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಕಾಶಪ್ಪನವರ ಡೈಲಾಗ್‌ಗೆ ಜನ ಫಿದಾ..!

11:30 AM Sep 03, 2024 IST | Samyukta Karnataka

ಬಾಗಲಕೋಟೆ: ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ ಅವರು ನಾಟಕದ ಗೆಟಪ್ ಧರಿಸಿ ಡೈಲಾಗ್ ಹೊಡೆದು ಅಭಿಮಾನಿಗಳಿಂದ ಶಿಳ್ಳೆ, ಚಪ್ಪಾಳೆ ಗಿಟ್ಟಿಸಿದ್ದಾರೆ.

ಹುನಗುಂದ ಕ್ಷೇತ್ರದಲ್ಲಿ ನಡೆದ ನಾಟಕ ಕಾರ್ಯಕ್ರಮವೊಂದಕ್ಕೆ ಚಾಲನೆ ನೀಡಲು ತೆರಳಿದ್ದ ಅವರು ಪೌರಾಣಿಕ ಪಾತ್ರ ಕಿರೀಟ, ಗದ ಹಿಡಿದು ಡೈಲಾಗ್ ಹೊಡೆದಿದ್ದು, ಸಾಮಾಜಿಕ ‌ಜಾಲತಾಣಗಳಲ್ಲಿ ವೈರಲ್ ಆಗಿದೆ.

Tags :
#samyuktakarnataka#ಕಾಶಪ್ಪ#ಡೈಲಾಗ್#ನಾಟಕ#ಸಂಯುಕ್ತಕರ್ನಾಟಕ#ಹುನಗುಂದ
Next Article