ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಕುಲಸಚಿವರಿಗೆ ನೋಟಿಸ್

10:54 PM Dec 29, 2023 IST | Samyukta Karnataka

ಹೊಸಪೇಟೆ: ಹಂಪಿ ಕನ್ನಡ ವಿಶ್ವವಿದ್ಯಾಲಯ ೮೭ ಲಕ್ಷ ರೂ. ಗೂ ಅಧಿಕ ಕರೆಂಟ್ ಬಿಲ್ ಬಾಕಿ ಉಳಿಸಿಕೊಂಡಿರುವ ಹಿನ್ನೆಲೆಯಲ್ಲಿ ಜೆಸ್ಕಾಂನ ಕಮಲಾಪುರ ಶಾಖೆಯ ಎಂಜನಿಯರ್ ವಿವಿ ಕುಲಸಚಿವರಿಗೆ ಕರೆಂಟ್ ಸರಬರಾಜು ಕಡಿತಗೊಳಿಸುವ ನೋಟಿಸ್ ನೀಡಿದ್ದಾರೆ. ಕನ್ನಡ ವಿಶ್ವವಿದ್ಯಾಲಯ ಭಾರಿ ಮೊತ್ತದ ಕರೆಂಟ್ ಬಿಲ್ ಬಾಕಿ ಉಳಿಸಿಕೊಂಡಿರುವ ವಿವಿಯ ಮೂರು ವಿದ್ಯುತ್ ಸ್ಥಾವರಗಳಿಗೆ ಕರೆಂಟ್ ಸರಬರಾಜು ಕಡಿತ ಮಾಡಲಾಗುವುದು ಎಂದು ಡಿ. ೨೧ರಂದೇ ವಿವಿ ಕುಲಸಚಿವ ವಿಜಯ್ ಪೂಣಚ್ಚ ತಂಬಂಡ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.
ಒಂದು ವೇಳೆ ಕರೆಂಟ್ ಕಡಿತಗೊಳಿಸಿದರೆ ವಿಶ್ವವಿದ್ಯಾಲಯ ಕತ್ತಲೆಗೆ ಜಾರಲಿದೆ. ಈಗಾಗಲೇ ವಿವಿ ಬಳಿ ನಯಾಪೈಸೆ ಇಲ್ಲ. ಈಗ ಕರೆಂಟ್ ಬಿಲ್ ನೋಟಿಸ್ ಜಾರಿ ಮಾಡಿರುವುದರಿಂದ ವಿವಿ ಆಡಳಿತ ಮಂಡಳಿ ಕಂಗಾಲಾಗಿದೆ. ಈಗಾಗಲೇ ಹಲವು ಬಾರಿ ಸರ್ಕಾರದ ಗಮನಕ್ಕೆ ತಂದರೂ ವಿವಿ ಸಮಸ್ಯೆ ಹಾಗೇ ಉಳಿದಿದೆ.

Next Article