ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಕೆಎಲ್ ಇ ಘಟಿಕೋತ್ಸವಕ್ಕೆ ಉಪರಾಷ್ಟ್ರಪತಿಗೆ ಸಚಿವ ಪ್ರಲ್ಹಾದ ಜೋಶಿ ಆಹ್ವಾನ

06:31 PM May 12, 2024 IST | Samyukta Karnataka

ಹುಬ್ಬಳ್ಳಿ: ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಭೇಟಿ ಮಾಡಿ ಕೆಎಲ್ ಇ ಸಂಸ್ಥೆ ಘಟಿಕೋತ್ಸವ ಸಮಾರಂಭಕ್ಕೆ ಆಹ್ವಾನ ನೀಡಿದರು.

ಭಾನುವಾರ, ಬಿಹಾರ ಚುನಾವಣಾ ಪ್ರಚಾರಕ್ಕೆ ತೆರಳುವ ಮುನ್ನವೇ ಸಚಿವ ಜೋಶಿ ಅವರು ದೆಹಲಿಯಲ್ಲಿ ಉಪರಾಷ್ಟ್ರಪತಿ ಅವರನ್ನು ಭೇಟಿ ಮಾಡಿದರು.

ಸಚಿವ ಜೋಶಿ ಮತ್ತು ಕೆಎಲ್ ಇ ಸಂಸ್ಥೆ ಮುಖ್ಯಸ್ಥ ಪ್ರಭಾಕರ ಕೋರೆ ಇಬ್ಬರೂ ಉಪರಾಷ್ಟ್ರಪತಿ ಅವರಿಗೆ ಕೆಎಲ್ ಇ ಸಂಸ್ಥೆ ಬೆಳೆದು ಬಂದ ಬಗ್ಗೆ ಮಾಹಿತಿ ನೀಡಿದರು. ಕೆಎಲ್ ಇ ಸಂಸ್ಥೆ ಘಟಿಕೋತ್ಸವ ಹಮ್ಮಿಕೊಂಡಿದ್ದು, ಸಮಾರಂಭಕ್ಕೆ ಆಗಮಿಸುವಂತೆ ಆತ್ಮೀಯ ಆಹ್ವಾನ ನೀಡಿದರು.

Next Article