ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಕೇಜ್ರಿವಾಲ್‌ಗೆ ನಿಮ್ಮ ಆಶೀರ್ವಾದ: ವಾಟ್ಸಾಪ್ ಅಭಿಯಾನ ಆರಂಬಿಸಿದ ಸುನಿತಾ

12:31 PM Mar 29, 2024 IST | Samyukta Karnataka

ನವದೆಹಲಿ: ಮದ್ಯ ನೀತಿಯ ಪ್ರಕರಣದಲ್ಲಿ ಬಂದನದಲ್ಲಿರುವ ಎಎಪಿ ಮುಖ್ಯಸ್ಥರೊಂದಿಗೆ ತಮ್ಮ ಸಂದೇಶಗಳನ್ನು ಹಂಚಿಕೊಳ್ಳಿ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಇಂದು ಅವರ ಬೆಂಬಲಿಗರಿಗೆ ತಮ್ಮ ಸಂದೇಶಗಳನ್ನು ಹಂಚಿಕೊಳ್ಳಲು ಸಹಾಯವಾಣಿ ಸಂಖ್ಯೆಯನ್ನು ಹಂಚಿಕೊಂಡಿದ್ದಾರೆ, ನಾವು ಇಂದಿನಿಂದ ಚಾಲನೆಯನ್ನು ಪ್ರಾರಂಭಿಸುತ್ತಿದ್ದೇವೆ - ಕೇಜ್ರಿವಾಲ್ ಅವರಿಗೆ ನಿಮ್ಮ ಆಶೀರ್ವಾದ ಮತ್ತು ಸಂದೇಶವನ್ನು ಪ್ರಾರ್ಥನೆಗಳನ್ನು 8297324624 ಸಂಖ್ಯೆಗೆ ಕಳಿಸಬಹುದು ಎಂದು ತಿಳಿಸಿದ್ದಾರೆ.

Next Article