ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಕೈಗಾರಿಕಾ ಶಕ್ತಿ ಕೇಂದ್ರವಾಗಿ ಬದಲಾಗುತ್ತಿದೆ ಕರ್ನಾಟಕ!

03:36 PM Sep 14, 2024 IST | Samyukta Karnataka

ಬೆಂಗಳೂರು: ಜಪಾನ್ ಭೇಟಿಯ ಯಶಸ್ಸಿನ ಫಲವಾಗಿ #Nidec ಕಾರ್ಪೊರೇಷನ್ ಹುಬ್ಬಳಿ ಧಾರವಾಡದಲ್ಲಿ ₹150 ಕೋಟಿ ಹೆಚ್ಚುವರಿ ಹೂಡಿಕೆಗೆ ಮುಂದಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ತಿಳಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ಈಗಾಗಲೇ ಮಾಡಿರುವ ಹೂಡಿಕೆಯೂ ಸೇರಿ ಒಟ್ಟು 600 ಕೋಟಿಗಳಾಗಲಿದ್ದು, 800 ಹೊಸ ಉದ್ಯೋಗಗಳು ಸೃಷ್ಟಿಯಾಗಲಿವೆ. ಇದರಿಂದಾಗಿ, EV ವಾಹನಗಳ ಉತ್ಪಾದನೆಗೆ ಹುಬ್ಬಳಿ-ಧಾರವಾಡದಲ್ಲಿ ಮತ್ತಷ್ಟು ಬಲ ದೊರಕುತ್ತಿದ್ದು, ಡೇಟಾ ಸೆಂಟರ್‌ಗಳು ಮತ್ತು ನವೀಕರಿಸಬಹುದಾದ ಇಂಧನ ಉದ್ಯಮಗಳು ಸಹ ಇಲ್ಲಿ ಸ್ಥಾಪನೆಯಾಗಲಿದೆ. ಕರ್ನಾಟಕವು ಕೈಗಾರಿಕಾ ಶಕ್ತಿ ಕೇಂದ್ರವಾಗಿ ಬದಲಾಗುತ್ತಿದೆ ಎಂದಿದ್ದಾರೆ.

Tags :
#EV#hubli#mbpatil#Nidec#ಎಂ. ಬಿ. ಪಾಟೀಲ#ಹುಬ್ಬಳ್ಳಿ
Next Article