ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಕೋವಿಡ್ ಸಂದರ್ಭದಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆದಿದೆ

12:22 PM Sep 02, 2024 IST | Samyukta Karnataka

ಬೆಂಗಳೂರು: ಕೋವಿಡ್ ಸಂದರ್ಭದಲ್ಲಿ ಮಾನವೀಯತೆ ಮೆರೆಯಬೇಕಿತ್ತು. ಜನರ ರಕ್ಷಣೆ ಮಾಡಬೇಕಿತ್ತು. ಆದರೆ ಆ ಅವಧಿಯಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆದಿದೆ ಎಂದು ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ಜನರ ಸಾವು ಬದುಕಿನ ಹೊತ್ತಿನಲ್ಲೂ ಸಾವಿರಾರು ಕೋಟಿ ಅಕ್ರಮವೆಸಗಿರುವುದನ್ನು ಆ ದೇವರು ಕೂಡ ಕ್ಷಮಿಸುವುದಿಲ್ಲ. ಕೊರೊನಾ ಹಗರಣ, PSIಹಗರಣ, ದೇವರಾಜ ಅರಸು ಟ್ರಕ್ ಟರ್ಮಿನಲ್ ಹಗರಣ ಸೇರಿದಂತೆ ಬಿಜೆಪಿ ಅಧಿಕಾರಾವಧಿಯಲ್ಲಿನ ಎಲ್ಲವನ್ನೂ ತನಿಖೆ ಮಾಡಿಸಿ, ತಾರ್ಕಿಕ ಅಂತ್ಯಕ್ಕೆ ಒಯ್ಯುತ್ತೇವೆ ಎಂದರು.

Tags :
#Bjp#Scam#ಕೋವಿಡ್#ಹಗರಣcongress
Next Article