ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಕ್ರಿಮಿನಲ್ ಕೇಸ್ ನ್ಯಾಯಾಲಯದಲ್ಲಿ ಹೋರಾಟ

11:20 PM Feb 04, 2024 IST | Samyukta Karnataka

ಬೆಳಗಾವಿ: ಕ್ರಿಮಿನಲ್ ಕೇಸ್ ದಾಖಲಾಗಿರುವುದು ನ್ಯಾಯಾಲಯದಲ್ಲಿ ಆದ್ದರಿಂದ ನ್ಯಾಯಾಲಯದಲ್ಲಿ ಮಾತ್ರ ಹೋರಾಟ, ಅದನ್ನು ಬಿಟ್ಟು ಹೊರಗಡೆ ಹೋರಾಟ ಇಲ್ಲ ಎಂದ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಜಾರಕಿಹೊಳಿ ಅವರು, ಈ ಹಿಂದೆ ಹಿಂದೂ ಪದದ ಹೇಳಿಕೆ ಕುರಿತು ಚರ್ಚೆಗೆ ಗ್ರಾಸ ಆಗಿದ್ದರಿಂದ ಮೊದಲು ಯಾರೋ ಕೇಸ್ ಹಾಕಿದ್ರು, ಕೇಳ ನ್ಯಾಯಾಲಯದಲ್ಲಿ ರಿಜೆಕ್ಟ್ ಆಗಿತ್ತು. ಈಗ ಅದರಲ್ಲಿ ಏನಿದೆಯೆಂದು ನೋಡಬೇಕು. ಕೋರ್ಟ್ ಏನು ಆದೇಶ ಮಾಡಿದೆ ಅಂತ ನೋಡೋಣ ಎಂದರು.
ಹಿಂದು ಪದದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದರ ಬಗ್ಗೆ ನನ್ನ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ ವಿಚಾರಣೆ ನಡೆಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಆದೇಶ ಹೊರಡಿಸಲಾಗಿದೆ. ಆದರೆ ಅದರ ಪ್ರತಿ ನನಗೆ ಸಿಕ್ಕಿಲ್ಲ ಎಂದರು.

Next Article