ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಗಂಭೀರ ಸಾರಥ್ಯದ ಟೀಂ ಇಂಡಿಯಾ ಶುಭಾರಂಭ

10:56 PM Jul 27, 2024 IST | Samyukta Karnataka

ಪಲ್ಲೆಕೆಲೆ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಪ್ರವಾಸಿ ಭಾರತ ಕ್ರಿಕೆಟ್ ತಂಡವು ಆತಿಥೇಯ ಶ್ರೀಲಂಕಾ ತಂಡದ ವಿರುದ್ಧ ಮೂರು ಪಂದ್ಯಗಳ ಸರಣಿಯ ಮೊದಲ ಟಿ20 ಪಂದ್ಯದಲ್ಲಿ ಲಂಕಾ ವಿರುದ್ಧ 43 ರನ್​ಗಳಿಂದ ಭಾರತ ಗೆಲುವು ಸಾಧಿಸಿದೆ.

ಟಾಸ್ ಗೆದ್ದ ಲಂಕಾ ನಾಯಕ ಚರಿತ್ ಅಸಲಂಕಾ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು,  ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ 7 ವಿಕೆಟ್ ನಷ್ಟಕ್ಕೆ 213 ರನ್ ಗಳಿಸಿತು, ಶ್ರೀಲಂಕಾ ತಂಡ ಗೆಲುವಿಗೆ 214 ರನ್ ಗಳ  ಗುರಿ ಬೆನ್ನಟ್ಟಿ 19.2 ಓವರ್ಗಳಲ್ಲಿ 170ಕ್ಕೆ ಆಲೌಟ್ ಆಗುವ ಮೂಲಕ 43 ರನ್‌ಗಳ ಸೋಲುಕಂಡಿತು.

ಟೀಂ ಇಂಡಿಯಾ ಕೇವಲ 8.4 ಓವರ್​ಗಳಲ್ಲಿ ಶತಕದ ಗಡಿ ದಾಟಿತು, ಹಾಗೂ ಮೊದಲ 10 ಓವರ್​ಗಳಲ್ಲಿ ಟೀಂ ಇಂಡಿಯಾ 111 ರನ್ ಗಳಿಸಿತು, ಟೀಂ ಇಂಡಿಯಾ 7 ವಿಕೆಟ್ ನಷ್ಟಕ್ಕೆ 213 ರನ್ ಗಳಿಸಿತು,

ರಿಷಬ್ ಪಂತ್ ಇಂದು ಟಿ20ಯಲ್ಲಿ 5000 ರನ್ ಪೂರೈಸಿದುವರ ಜೊತೆಗೆ ಈ ಸಾಧನೆ ಮಾಡಿದ 100ನೇ ಬ್ಯಾಟ್ಸ್‌ಮನ್ ಆಗಿದ್ದಾರೆ.

Next Article