ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಗಣಪತಿ ವಿಸರ್ಜನೆ ವೇಳೆ ಮೂವರು ನೀರುಪಾಲು

10:31 PM Sep 15, 2024 IST | Samyukta Karnataka

ತುಮಕೂರು: ಗಣಪತಿ ವಿಸರ್ಜನೆ ಮಾಡುವ ವೇಳೆ ಮೂವರು ಕಟ್ಟೆಯಲ್ಲಿ ಮುಳುಗಿ ನೀರುಪಾಲಾಗಿರುವ ದುರ್ಘಟನೆ ತುರುವೇಕೆರೆ ತಾಲ್ಲೂಕಿನ ರಂಗನಹಟ್ಟಿಯಲ್ಲಿ ನಡೆದಿದೆ. ಭಾನುವಾರ ಗಣೇಶನ ವಿಸರ್ಜನೆ ಮಾಡಲು ಶರತ್, ದಯಾನಂದ್ ಕಟ್ಟೆಗೆ ಇಳಿದಿದ್ದು, ಕೆಸರಿನಿಂದ ಕಾಲುಗಳು ಹೂತುಕೊಂಡಾಗ ಸಹಾಯಕ್ಕಾಗಿ ಕೂಗಿಕೊಂಡಿದ್ದಾರೆ. ತಕ್ಷಣ ಶರತ್ ತಂದೆ ರೇವಣ್ಣ ಅವರೂ ನೀರಿಗೆ ಧುಮಿಕಿದ್ದಾರೆ. ಅವರೂ ಈಜಲು ಆಗದೆ ನೀರಿನಲ್ಲಿ ಮುಳುಗಿದ್ದಾರೆ. ದಂಡಿನಶಿವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Next Article