For the best experience, open
https://m.samyuktakarnataka.in
on your mobile browser.

ಗಣೇಶ ವಿಸರ್ಜನಾ ಸಂದರ್ಭದಲ್ಲಿ ರಂಪಾಟ

09:40 AM Sep 12, 2024 IST | Samyukta Karnataka
ಗಣೇಶ ವಿಸರ್ಜನಾ ಸಂದರ್ಭದಲ್ಲಿ ರಂಪಾಟ

ಬೀದರ್ : ಸಾರ್ವಜನಿಕ ಗಣೇಶ ವಿಸರ್ಜನಾ ಸಂದರ್ಭದಲ್ಲಿ ಪೊಲೀಸರು ಡಿಜೆ ಬಳಕೆ ತಡೆ ಹಿಡಿದಿರುವುದನ್ನು ಖಂಡಿಸಿ ಗಣೇಶ ಮಂಡಳಿಗಳಿಂದ ಗಣೇಶನ ಮೂರ್ತಿಯೊಂದಿಗೆ ಮಧ್ಯರಾತ್ರಿ 11 ಗಂಟೆ ನಂತರ ನಡು ಬೀದಿಯಲ್ಲಿ ಧರಣಿ ನಡೆಸಿದರು. ತಡರಾತ್ರಿ ಒಂದು ಗಂಟೆವರೆಗೂ ಗಣೇಶನ ಮೂರ್ತಿಗಳ ವಿಸರ್ಜನೆ ನಡೆದಿರಲಿಲ್ಲ.