ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಗಣೇಶ ವಿಸರ್ಜನಾ ಸಂದರ್ಭದಲ್ಲಿ ರಂಪಾಟ

09:40 AM Sep 12, 2024 IST | Samyukta Karnataka

ಬೀದರ್ : ಸಾರ್ವಜನಿಕ ಗಣೇಶ ವಿಸರ್ಜನಾ ಸಂದರ್ಭದಲ್ಲಿ ಪೊಲೀಸರು ಡಿಜೆ ಬಳಕೆ ತಡೆ ಹಿಡಿದಿರುವುದನ್ನು ಖಂಡಿಸಿ ಗಣೇಶ ಮಂಡಳಿಗಳಿಂದ ಗಣೇಶನ ಮೂರ್ತಿಯೊಂದಿಗೆ ಮಧ್ಯರಾತ್ರಿ 11 ಗಂಟೆ ನಂತರ ನಡು ಬೀದಿಯಲ್ಲಿ ಧರಣಿ ನಡೆಸಿದರು. ತಡರಾತ್ರಿ ಒಂದು ಗಂಟೆವರೆಗೂ ಗಣೇಶನ ಮೂರ್ತಿಗಳ ವಿಸರ್ಜನೆ ನಡೆದಿರಲಿಲ್ಲ.

Next Article