ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಗುಟ್ಕಾ ಕಂಪನಿ ಮೇಲೆ ಪೊಲೀಸರ ದಾಳಿ

12:47 PM Jan 16, 2024 IST | Samyukta Karnataka

ಒಂದು ಕೋಟಿಗೂ ಅಧಿಕ ಮೌಲ್ಯದ ಪಾನ್ ಮಸಾಲ ಜಪ್ತಿ

ಬೀದರ್ : ಇಲ್ಲಿಯ ಕೊಳಾರ್ ಕೈಗಾರಿಕಾ ಪ್ರದೇಶದಲ್ಲಿ ಅನುಮತಿ ಇಲ್ಲದೆ ಪಾನ್ ಮಸಾಲ ಸಿದ್ದಪಡಿಸಿ ಸಂಗ್ರಹಿಸಿ ಇಡಲಾಗುತ್ತಿದ್ದ ಕಂಪನಿ ಮೇಲೆ ಖಚಿತ ಮಾಹಿತಿ ಮೇರೆಗೆ ವಾಣಿಜ್ಯ ತೆರಿಗೆ ಇಲಾಖೆ ಕಮಿಷನರ್ ಮಹೇಶ್ ಪಾಟೀಲ್ ಹಾಗೂ ಆಹಾರ ಗುಣಮಟ್ಟ ಮಾಪನ ಸಂಸ್ಥೆ ಅಧಿಕಾರಿ ಮನೋಹರ ಹಾಗೂ ನ್ಯೂಟನ್ ಪೊಲೀಸರ ತಂಡ ಸೋಮವಾರ ದಾಳಿ ನಡೆಸಿದೆ. ಈ ವೇಳೆ ಒಂದು ಕೋಟಿಗೂ ಅಧಿಕ ಮೌಲ್ಯದ ಪಾನ್ ಮಸಾಲ ಹಾಗೂ ಯಂತ್ರಗಳು ಜಪ್ತಿ ಮಾಡಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ

Next Article