ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಗುರುದ್ವಾರದಲ್ಲಿ ಸೇವೆ ಸಲ್ಲಿಸಿದ ಮೋದಿ

11:56 AM May 13, 2024 IST | Samyukta Karnataka

ನವದೆಹಲಿ: ಬಿಹಾರದ ರಾಜಧಾನಿ ಪಾಟ್ನಾದ ತಖತ್ ಶ್ರೀ ಹರಿಮಂದಿರ್ ಜಿ ಪಾಟ್ನಾ ಸಾಹಿಬ್ ಗುರುದ್ವಾರದಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಸಾಮೂಹಿಕ ಭೋಜನವನ್ನು ಬಡಿಸಿದ್ದಾರೆ.

ಊಟ ತಯಾರಿಕೆಯಲ್ಲಿ ಸಹಾಯ ಮಾಡಿದ್ದಾರೆ. ಕೇಸರಿ ಬಣ್ಣದ ಸಿಖ್ಖರ ಪೇಟ ಧರಿಸಿ ಮೋದಿ ಸಾಲಾಗಿ ಕುಳಿತಿದ್ದ ಭಕ್ತರಿಗೆ ಸ್ಟೀಲ್ ಬಕೆಟ್ ಹಿಡಿದುಕೊಂಡು ಊಟ ಬಡಿಸಿದ್ದಾರೆ. ಸಿಖ್ ಆರಾಧನಾ ಸ್ಥಳದಲ್ಲಿ ಪ್ರಧಾನಿ ಮೋದಿಯವರ 'ಸೇವೆ'ಯ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

Next Article