ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಗೃಹಲಕ್ಷ್ಮಿ ಯೋಜನೆ: ವಿಶೇಷ ಶಿಬಿರ

11:56 AM Dec 26, 2023 IST | Samyukta Karnataka

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಲು ಡಿ.27 ರಿಂದ 29 ರ ವರೆಗೆ ಬೆಳಿಗ್ಗೆ 9ರಿದ ಸಂಜೆ 5 ಗಂಟೆಯ ವರೆಗೂ ಪ್ರತಿ ಗ್ರಾಮ ಪಂಚಾಯಿತಿಯಲ್ಲೂ ವಿಶೇಷ ಶಿಬಿರ ಆಯೋಜಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ನುಡಿದಂತೆ ನಡೆಯುತ್ತಿರುವ ನಮ್ಮ ಕಾಂಗ್ರೆಸ್ ಸರ್ಕಾರವು ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆಯ ಲಾಭವನ್ನು ಮತ್ತಷ್ಟು ಜನರಿಗೆ ತಲುಪುವಂತೆ ಮಾಡುವ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ವತಿಯಿಂದ ವಿಶೇಷ ಶಿಬಿರವನ್ನು ಆಯೋಜಿಸಿದೆ.
ರಾಜ್ಯದ ಎಲ್ಲಾ 5,000ಕ್ಕೂ ಹೆಚ್ಚು ಗ್ರಾಮ ಪಂಚಾಯತಿ ಕಚೇರಿಗಳಲ್ಲಿ ಏಕಕಾಲದಲ್ಲಿ ಡಿಸೆಂಬರ್ 27ರಿಂದ 29ರವರೆಗೆ ಮೂರು ದಿನಗಳ ಕಾಲ

Next Article