ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಗೊಂಡ ವ್ಯಕ್ತಿಯ ಕೊಲೆ: ಸಮಾಜ ಬಾಂಧವರಿಂದ ಅಹೋರಾತ್ರಿ ಧರಣಿ

09:11 AM Jan 11, 2024 IST | Samyukta Karnataka

ಚಿಟಗುಪ್ಪ (ಬೀದರ್ ಜಿಲ್ಲೆ) : ತಾಲ್ಲೂಕಿನ ನಿರ್ಣವಾಡಿ ಗ್ರಾಮದಲ್ಲಿ ಗೊಂಡ ವ್ಯಕ್ತಿಯ ಕೊಲೆ ಖಂಡಿಸಿ ಮನ್ನಾಎಖೇಳಿ ಗ್ರಾಮದಲ್ಲಿ ಗೊಂಡ ಸಮಾಜ ಬಾಂಧವರಿಂದ ಅಹೋರಾತ್ರಿ ಧರಣಿ ಮುಂದುವರೆದಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಎಲ್ಲಾ ಆರೋಪಿಗಳನ್ನು ಈ ಕೂಡಲೇ ಬಂಧಿಸುವಂತೆ ಪ್ರತಿಭಟಿಸುತ್ತಿರುವ ಪ್ರತಿಭಟನಾಕಾರರು ಪೊಲೀಸ್ ತಾರತಮ್ಯ ನೀತಿ ಖಂಡಿಸಿ ಪೊಲೀಸರ ವಿರುದ್ಧ ಘೋಷಣೆ ಕೂಗಿದ್ದಾರೆ. ಕೊಲೆ ನಡೆದ ನಿರ್ಣವಾಡಿ ಗ್ರಾಮದಲ್ಲಿಯೂ ಕೂಡ ಬಿಗುವಿನ ವಾತಾವರಣವಿದ್ದು ಗ್ರಾಮದಲ್ಲಿ ಪೊಲೀಸರು ಬೀಡು ಬಿಟ್ಟಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Next Article