For the best experience, open
https://m.samyuktakarnataka.in
on your mobile browser.

ಚಂದ್ರಶೇಖರ್ ಕುಟುಂಬಕ್ಕೆ ಸಾಂತ್ವನ ಹೇಳಿದ ವಿಜಯೇಂದ್ರ

11:53 AM May 30, 2024 IST | Samyukta Karnataka
ಚಂದ್ರಶೇಖರ್ ಕುಟುಂಬಕ್ಕೆ ಸಾಂತ್ವನ ಹೇಳಿದ ವಿಜಯೇಂದ್ರ

ಶಿವಮೊಗ್ಗ: ಕಾಂಗ್ರೆಸ್‌ ಸರ್ಕಾರದ ಭ್ರಷ್ಟಾಚಾರ ಜಾಲದಲ್ಲಿ ನಲುಗಿ ಆತ್ಮಹತ್ಯೆ ಮಾಡಿಕೊಂಡ ಚಂದ್ರಶೇಖರ್ ಅವರ ನಿವಾಸಕ್ಕೆ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ನೀಡಿ ನಿಮ್ಮ ಕುಟುಂಬದ ಜೊತೆಗೆ ರಾಜ್ಯ ಬಿಜೆಪಿ ಘಟಕ ಇರಲಿದೆ ಎಂದು ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಾರೆ.