ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಚನ್ನಪಟ್ಟಣದಲ್ಲಿ ಯೋಗೇಶ್ವರ ಗೆಲ್ಲುವ ಅಭ್ಯರ್ಥಿ

04:43 PM Oct 20, 2024 IST | Samyukta Karnataka

ಹುಬ್ಬಳ್ಳಿ: ರಾಜ್ಯದಲ್ಲಿ ಮೂರು ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಚನ್ನಪಟ್ಟಣದಲ್ಲಿ ಸಿ.ಪಿ. ಯೋಗೇಶ್ವರ ಗೆಲ್ಲುವ ಅಭ್ಯರ್ಥಿಯಾಗಿದ್ದಾರೆ. ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಹಾಗೂ ಹೈಕಮಾಂಡ್ ಯೋಗ್ಯ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಅರವಿಂದ ಬೆಲ್ಲದ ಹೇಳಿದರು.
ಚುನಾವಣೆಯಲ್ಲಿ ಗೆಲ್ಲುವುದು ಮುಖ್ಯ. ಚನ್ನಪಟ್ಟಣದಲ್ಲಿ ಸಿ.ಪಿ. ಯೋಗೇಶ್ವರ ಅವರಿಗೆ ಈ ಎಲ್ಲ ಯೋಗ್ಯತೆಯಿದೆ. ಎನ್‌ಡಿಎ ಅಭ್ಯರ್ಥಿ ಯಾರಾಗಬೇಕು ಎಂಬುದನ್ನು ಎಲ್ಲರ ಅಭಿಪ್ರಾಯ ಪಡೆದು ತೀರ್ಮಾನ ಮಾಡುತ್ತಾರೆ ಎಂದರು.

Tags :
aravind belladchannapatnacp yogeshwarelectionhubli
Next Article