ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಚಾಕುವಿನಿಂದ ಇರಿದು ತಂಗಿಯ ಕಗ್ಗೊಲೆ

10:23 PM Sep 24, 2024 IST | Samyukta Karnataka

ಗದಗ: ಆಸ್ತಿ ಜಗಳದ ಕಾರಣ ಅಣ್ಣನೇ ತಂಗಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿ ಪೊಲೀಸ್ ಠಾಣೆಗೆ ಬಂದು ಶರಣಾದ ಘಟನೆ ಗದಗ ಜಿಲ್ಲೆಯ ಮುಂಡರಗಿ ಪಟ್ಟಣದಲ್ಲಿ ನಡೆದಿದೆ.
ಖುರ್ಷಿದಾ (೩೫) ಕೊಲೆಯಾದವಳು. ಕೊಲೆ ಆರೋಪಿ ಅಣ್ಣ ಈಶ್ವರಪ್ಪ ಕ್ಯಾದಿಗೇಹಳ್ಳಿ. ಅಣ್ಣನ ೧೫ ಎಕರೆ ಜಮೀನಿನಲ್ಲಿ ಪಾಲು ನೀಡುವಂತೆ ಒತ್ತಾಯಿಸಿ ತಂಗಿ ಖುರ್ಷಿದಾ, ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದಳು. ಅಣ್ಣನೊಂದಿಗೆ ಪ್ರಕರಣದ ವಾಪಸ್ಸಾತಿ ಸಂಬಂಧ ವಾಗ್ವಾದಕ್ಕಿಳಿದ ತಂಗಿಯನ್ನು ಮನಬಂದಂತೆ ಇರಿದು ಕೊಲೆ ಮಾಡಿದ್ದಾನೆ. ಮುಂಡರಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

Tags :
brotherGadagmurdersister
Next Article