ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಮತಗಟ್ಟೆಯನ್ನೇ ಧ್ವಂಸ ಮಾಡಿದ ಗ್ರಾಮಸ್ಥರು

04:21 PM Apr 26, 2024 IST | Samyukta Karnataka

ಚಾಮರಾಜನಗರ: ಚಾಮರಾಜನಗರ ಲೋಕಸಭಾ ಕ್ಷೇತ್ರದ ಐದು ಗ್ರಾಮಗಳಲ್ಲಿ ಮತದಾನ ಬಹಿಷ್ಕರಿಸಲಾಗಿದ್ದು, ಇಂಡಿಗನತ್ತ ಗ್ರಾಮದಲ್ಲಿ ಮತಗಟ್ಟೆಯನ್ನೇ ಧ್ವಂಸ ಮಾಡಿ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.
ಗ್ರಾಮಕ್ಕೆ ಯಾವುದೇ ಮೂಲಸೌಕರ್ಯ ಕಲ್ಪಿಸಿಲ್ಲ. ಚುನಾವಣೆ ಬಂದಾಗ ಮಾತ್ರ ನಮ್ಮ ಬಳಿ ನಾಯಕರು ಬರುತ್ತಾರೆ ಎಂದು ಗ್ರಾಮಸ್ಥರು ಮತದಾನ ಬಹಿಷ್ಕರಿಸಿದ್ದರು. ಈ ವೇಳೆ ರೊಚ್ಚಿಗೆದ್ದ ಗ್ರಾಮಸ್ಥರು ಮತಗಟ್ಟೆಯನ್ನು ಧ್ವಂಸ ಮಾಡಿದ್ದಾರೆ. ಇವಿಎಂ, ಮೇಜು ಕುರ್ಚಿ ಮತಗಟ್ಟೆ ಸಾಮಗ್ರಿಗಳನ್ನು ಧ್ವಂಸ ಮಾಡಿದ್ದಾರೆ. ಅಲ್ಲದೇ ಮನವೊಲಿಕೆಗೆ ತೆರಳಿದ್ದ ಅಧಿಕಾರಿಗಳ ಮೇಲೆಯೂ ಹಲ್ಲೆ ನಡೆಸಲಾಗಿದೆ.

Next Article