ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಚಿಕ್ಕಮಗಳೂರು ಜಿಲ್ಲೆಯ 6 ತಾಲ್ಲೂಕಿನ ಶಾಲಾ– ಕಾಲೇಜುಗಳಿಗೆ ರಜೆ

07:50 PM Jul 30, 2024 IST | Samyukta Karnataka

ಚಿಕ್ಕಮಗಳೂರು: ಭಾರಿ ಮಳೆ ಮುಂದುವರಿಯುವ ಮುನ್ಸೂಚನೆ ಇರುವುದರಿಂದ ಜು.31ರಂದು ಸಹ ಮಲೆನಾಡಿನ ಆರು ತಾಲ್ಲೂಕಿನ ಶಾಲಾ– ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ.
ಕೊಪ್ಪ, ಕಳಸ, ಮೂಡಿಗೆರೆ, ಚಿಕ್ಕಮಗಳೂರು, ಶೃಂಗೇರಿ ಮತ್ತು ನರಸಿಂಹರಾಜಪುರ ತಾಲ್ಲೂಕಿನ ಶಿಶುಪಾಲನಾ ಕೇಂದ್ರ, ಅಂಗನವಾಡಿ, ಶಾಲೆಗಳು, ಪಿಯು, ಪದವಿ ಮತ್ತು ಎಲ್ಲಾ ರೀತಿಯ ತಾಂತ್ರಿಕ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶದಲ್ಲಿ ತಿಳಿಸಿದ್ದಾರೆ.

Next Article