ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಚುನಾವಣಾ ಠೇವಣಿಗೆ 25 ಸಾವಿರ ನೀಡಿದ ಚುರುಮುರಿ ವ್ಯಾಪಾರಿ

01:40 PM Mar 22, 2024 IST | Samyukta Karnataka

ಬೆಂಗಳೂರು: ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಚುರುಮುರಿ ವ್ಯಾಪಾರಿಯೊಬ್ಬರು ಚುನಾವಣಾ ಖರ್ಚಿಗೆಂದು 25 ಸಾವಿರ ಹಣ ನೀಡಿದ್ದಾರೆ.
ಈ ಕುರಿತಂತೆ ಕೋಟ ಶ್ರೀನಿವಾಸ ಪೂಜಾರಿ ಶಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ಯಾವ ಪಕ್ಷಕ್ಕೂ ಇಲ್ಲದ ಕಾರ್ಯಕರ್ತರ ಶಕ್ತಿ ನಮ್ಮ ಪಕ್ಷಕ್ಕೆ ಇರುವುದಕ್ಕೆ ಇದೂ ಒಂದು ನಿದರ್ಶನವಾಗಿದೆ. ಇಂದು ಚಿಕ್ಕಮಗಳೂರು ಲೋಕಸಭಾ ತೇಗೂರಿನಲ್ಲಿ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದಾಗ ತೇಗೂರು ಗೇಟ್‌ನ ಚುರುಮುರಿ ವ್ಯಾಪಾರಿ ಲೋಕೇಶ್ ಅವರ ಅಂಗಡಿಗೆ ತೆರಳಿದೆವು. ನಮ್ಮ ಪಕ್ಷದ ಕಾರ್ಯಕರ್ತರೂ ಆಗಿರುವ ಲೋಕೇಶ್ ಚುನಾವಣಾ ಠೇವಣಿಗೆ ರೂಪಾಯಿ 25,000.00 ನೀಡಿ ಶುಭಾಶಯ ಕೋರಿದರು. ಅವರ ಪ್ರೀತಿಗೆ ನಿರುತ್ತರನಾದೆ. ಚಿಕ್ಕಮಗಳೂರಿನ ಕಾರ್ಯಕರ್ತರ ಪ್ರೀತಿಯನ್ನು ಶಬ್ದಗಳಲ್ಲಿ ವರ್ಣಿಸಲು ಸಾಧ್ಯವಿಲ್ಲ ಎಂದಿದ್ದಾರೆ.

Next Article